alex Certify ಮುರುಡೇಶ್ವರ ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಡೇಶ್ವರ ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಭಟ್ಕಳ : ಮುರುಡೇಶ್ವರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಕಲಘಟಗಿ ಮೂಲಕ ಸಂತೋಷ್ ಹಾಗೂ ಸಂಜೀವ್ ಎಂಬ ಯುವಕರು ಸಮುದ್ರದಲ್ಲಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿದ್ದರು. ಕೂಡಲೇ ಕೋಸ್ಟ್ ಗಾರ್ಡ್ ಸಿಬ್ಬಂದಿ ಯುವಕರನ್ನು ರಕ್ಷಿಸಿದ್ದಾರೆ. ಬಿಪಾಯ್ ಚಂಡಮಾತರುತ ಪರಿಣಾಮ ಸಮುದ್ರದಲ್ಲಿ ಅಲೆಗಳ ಹೊಡೆತ ಜೋರಾಗಿದ್ದು, ಪ್ರವಾಸಿಗರು ಎಚ್ಚರಿಕೆಯಿಂದಿರಬೇಕಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...