alex Certify BIG NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಇಬ್ಬರು ಕಾರ್ಮಿಕರು ಮೃಪಟ್ಟಿರುವ ಘಟನೆ ನಡೆದಿದೆ.

ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚಾರಣೆ ಚುರುಕುಗೊಂಡಿದ್ದು, ಪ್ರಸ್ತುತ ಅವಶೇಷಗಳಡಿ ಸಿಕುಕಿದ್ದ ಮೂವರನ್ನು ರಕ್ಷಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...