alex Certify ಮುಗಿಲು ಮುಟ್ಟಿದ ಉಮೇಶ್ ಕತ್ತಿ ಕುಟುಂಬದವರು, ಬೆಂಬಲಿಗರು, ಬಂಧುಗಳ ಆಕ್ರಂದನ: ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗಿಲು ಮುಟ್ಟಿದ ಉಮೇಶ್ ಕತ್ತಿ ಕುಟುಂಬದವರು, ಬೆಂಬಲಿಗರು, ಬಂಧುಗಳ ಆಕ್ರಂದನ: ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಜನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು, ವಿವಿಧ ಮಠಾಧೀಶರು ಭಾಗಿಯಾಗಿ ಅಂತಿಮ ದರ್ಶನ ಪಡೆದಿದ್ದಾರೆ.

ಹುಕ್ಕೇರಿಯ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಉಮೇಶ್ ಕತ್ತಿ ಅವರ ಕುಟುಂಬದವರು, ಬಂಧುಗಳು, ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿದೆ. ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದು, ಸ್ಥಳದಲ್ಲಿದ್ದವರ ಕಣ್ಣಾಲಿಗಳೆಲ್ಲ ಒದ್ದೆಯಾಗಿವೆ. ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...