alex Certify ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ 3 ದಿನ ಶೋಕಾಚರಣೆ: ಸರ್ಕಾರಿ ಕಾರ್ಯಕ್ರಮ ರದ್ದು; ಭಾನುವಾರ ಜನೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ 3 ದಿನ ಶೋಕಾಚರಣೆ: ಸರ್ಕಾರಿ ಕಾರ್ಯಕ್ರಮ ರದ್ದು; ಭಾನುವಾರ ಜನೋತ್ಸವ

ಬೆಂಗಳೂರು: ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಭಾನುವಾರ ಬಿಜೆಪಿ ಜನೋತ್ಸವ ನಡೆಯಲಿದೆ.

ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಜನೋತ್ಸವ ಮುಂದೂಡಲಾಗಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ನಿಗದಿಯಾಗಿದ್ದು, ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ನಡೆಯಲಿದೆ. ಮೂರು ದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿದ್ದು, ಸೆಪ್ಟೆಂಬರ್ 11 ರಂದು ಜನೋತ್ಸವ ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...