alex Certify BREAKING NEWS: ಉಮೇಶ್ ಕತ್ತಿ ಸೋದರ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು; ವೈದ್ಯರಿಂದ ಇಸಿಜಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉಮೇಶ್ ಕತ್ತಿ ಸೋದರ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು; ವೈದ್ಯರಿಂದ ಇಸಿಜಿ ಪರೀಕ್ಷೆ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ವಿಶ್ವರಾಜ್ ಸಕ್ಕರೆ ಕಾರ್ಖಾನೆಯ ಕೊಠಡಿಯೊಂದರಲ್ಲಿ ಅವರಿಗೆ ಇಸಿಜಿ ಪರೀಕ್ಷೆ ಮಾಡಲಾಗಿದೆ.

ಬೆಲ್ಲದ ಬಾಗೇವಾಡಿ ಗ್ರಾಮದ ಬಳಿ ಇರುವ ವಿಶ್ವರಾಜ್ ಶುಗರ್ ಕಾರ್ಖಾನೆಯಲ್ಲಿ ವೈದ್ಯರ ತಂಡದಿಂದ ಮಾಜಿ ಸಂಸದ ರಮೇಶ್ ಕತ್ತಿ ಅವರಿಗೆ ಇಸಿಜಿ ಪರೀಕ್ಷೆ ಮಾಡಲಾಗಿದೆ. ಉಮೇಶ್ ಕತ್ತಿ ನಿಧನದಿಂದ ರಮೇಶ್ ಕತ್ತಿ ಮಾನಸಿಕವಾಗಿ ಕುಗ್ಗಿದ್ದಾರೆ. ತೀವ್ರವಾಗಿ ಬಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...