alex Certify ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ‘CBI’ ಗೆ ಒಪ್ಪಿಸಬೇಕು : ನಟ ಚೇತನ್ ಅಹಿಂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ‘CBI’ ಗೆ ಒಪ್ಪಿಸಬೇಕು : ನಟ ಚೇತನ್ ಅಹಿಂಸಾ

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದಲ್ಲಿ ಎಸ್ಟಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಸ್ವಾಗತಾರ್ಹ ಕ್ರಮವಾಗಿದ್ದರೂ, ಕಾಣೆಯಾದ ಹಣವನ್ನು ಮರಳಿ ಪಡೆಯುವುದು ಮುಖ್ಯ ಗುರಿಯಾಗಬೇಕು.ಈ ಹಗರಣದಲ್ಲಿ ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ ಅಧ್ಯಕ್ಷರನ್ನು ಬಂಧಿಸಿರುವುದರಿಂದ, ಇದು ರಾಜ್ಯ ಮೀರಿದ ಸಮಸ್ಯೆಯಾಗಿದೆ; ಹೀಗಾಗಿ, ರಾಜ್ಯದ ಎಸ್ಐಟಿಯೊಂದಿಗೆ ತನಿಖೆ ನಡೆಸುವ ಬದಲು ಇದನ್ನು ಕೇಂದ್ರದ ಸಿಬಿಐಗೆ ಒಪ್ಪಿಸುವುದು ಉತ್ತಮ ಆಯ್ಕೆಯಾಗಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...