alex Certify BIG BREAKING: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್, ಕೂಡಿ ಹಾಕಿ ಹಿಂಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್, ಕೂಡಿ ಹಾಕಿ ಹಿಂಸೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಹಿಂಸೆ ನೀಡಲಾಗಿದೆ. ಬೆಳ್ಳಂದೂರು ಠಾಣೆಗೆ ವರ್ತೂರು ಪ್ರಕಾಶ್ ಅವರೇ ಈ ಕುರಿತಾಗಿ ದೂರು ನೀಡಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅವರನ್ನು ಅಪಹರಿಸಿರಬಹುದೆಂದು ಹೇಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಮೂರು ದಿನ ಕೂಡಿಹಾಕಿ ಹಿಂಸೆ ನೀಡಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದ ಅವರನ್ನು ಕಿಡ್ನಾಪ್ ಮಾಡಿ ಹಿಂಸೆ ನೀಡಲಾಗಿದೆ. ಅಪಹರಣಕಾರರಿಂದ ಬಿಡಿಸಿಕೊಂಡು ಬಂದ ವರ್ತೂರು ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ಳಂದೂರು ಠಾಣೆ ಪೊಲೀಸರಿಗೆ ವರ್ತೂರು ಪ್ರಕಾಶ್ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...