alex Certify BIG NEWS: ಮತ್ತೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಫೆ.28ರೊಳಗಾಗಿ ರಾಜ್ಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲೆಡೆ ಕನ್ನಡ ಕನ್ನಡಾಯವಾಗಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಗಡುವು ಮುಗಿಯುವುದರೊಳಗಾಗಿ ಕನ್ನಡದಲ್ಲಿ ಬೋರ್ಡ್ ಹಾಕದಿದ್ದರೆ ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕದ ಜೊತೆಗೆ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಐಟಿಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಮುಂದಿನ ತಿಂಗಳು ಎಲ್ಲಾ ಕನ್ನಡ ಸಂಘಟನೆಗಳು ಒಟ್ಟಾಗಿ ಸಭೆ ನಡೆಸುತ್ತೇವೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...