alex Certify ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಬೆಂಗಳೂರಿಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಲಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಾಯವಾಗಲಿದೆ.

ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...