ಬಂಧಮುಕ್ತಗೊಂಡು ಸ್ವತಂತ್ರ ಜಗತ್ತಿಗೆ ಬಂದಾಗ ಆಗುವ ಅನುಭವವನ್ನು ಮಾತುಗಳಲ್ಲಿ ಕಟ್ಟಿಕೊಡಲು ಆಗುವುದಿಲ್ಲ.
ಪಂಜರದಲ್ಲಿ ಬಂಧಿಯಾಗಿದ್ದ ಕೆಂಪು ಪಾಂಡಾವೊಂದನ್ನು ಅರುಣಾಚಲ ಪ್ರದೇಶದ ದಟ್ಟಡವಿಗೆ ಬಿಟ್ಟಾಗ ಆ ಜೀವಿಗೆ ಆದ ಅನುಭವವೂ ಇಂಥದ್ದೇ ಆಗಿರುತ್ತದೆ.
ಖುಷಿ ಸುದ್ದಿ: ಈ ರೈಲಿನಲ್ಲಿ ಪ್ರಯಾಣಿಸುವುದೇ ಒಂದು ಸುಂದರ ಅನುಭವ
ಇಲ್ಲಿನ ಶಿ-ಯೋಮಿ ಜಿಲ್ಲೆಯ ನದಿಯೊಂದರ ಬಳಿಕ ರಕ್ಷಿಸಲಾದ ಈ ಪಾಂಡಾವನ್ನು ಕೆಲ ಹೊತ್ತು ಬೋನಿನಲ್ಲಿ ಇಟ್ಟು, ಮರಳಿ ಕಾಡಿಗೆ ಬಿಡುತ್ತಿರುವ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ರಮೇಶ್ ಪಾಂಡೆ ಶೇರ್ ಮಾಡಿಕೊಂಡಿದ್ದಾರೆ.