alex Certify BREAKING : ‘ವೀರಶೈವ ಲಿಂಗಾಯತ ಅಭಿವೃದ್ಧಿ’ ನಿಗಮದ ಅಧ್ಯಕ್ಷರಾಗಿ ‘ವಿಜಯಾನಂದ ಕಾಶಪ್ಪನವರ್’ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ವೀರಶೈವ ಲಿಂಗಾಯತ ಅಭಿವೃದ್ಧಿ’ ನಿಗಮದ ಅಧ್ಯಕ್ಷರಾಗಿ ‘ವಿಜಯಾನಂದ ಕಾಶಪ್ಪನವರ್’ ನೇಮಕ

ಬೆಂಗಳೂರು : ವೀರಶೈವ  ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಶಿವಶಂಕರಪ್ಪರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ, ಮಾನ್ಯ ಶಾಸಕರು, ಹುನಗುಂದ ವಿಧಾನಸಭಾ ಕ್ಷೇತ್ರ ಇವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ರದ್ದುಪಡಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಸಚಿವ ಸಂಪುಟ ದರ್ಜೆಯ ಸ್ನಾನಮಾನದೊಂದಿಗೆ ನೇಮಿಸಿ, ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲು ಸೂಚಿಸಲಾಗಿದೆ ಎಂದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...