alex Certify ಪಿಎಸ್ಐ ಹಗರಣದಲ್ಲಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ; ಸೇಡಿನ ತನಿಖೆ ಸರಿಯಲ್ಲ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಹಗರಣದಲ್ಲಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ; ಸೇಡಿನ ತನಿಖೆ ಸರಿಯಲ್ಲ: ವಿಜಯೇಂದ್ರ

ಮೈಸೂರು: ಪಿಎಸ್ಐ ಹಗರಣದಲ್ಲಿ ಕಾಂಗ್ರೆಸ್ ನವರು ನನ್ನ ಹೆಸರನ್ನು ತೇಲಿ ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಯಾವುದೇ ತನಿಖೆ ಮಾಡಲಿ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್ಐ ಹಗರಣದ ತನಿಖೆ ಪಾರದರ್ಶಕವಾಗಿ ಮಾಡಬೇಕು. ವಿರೋಧ ಪಕ್ಷವನ್ನು ಬಗ್ಗು ಬಡಿಯಬೇಕೆಂದು ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ. ಪಾರದರ್ಶಕವಾಗಿ ತನಿಖೆ ಮಾಡಿದರೆ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...