
ಈ ಚಿತ್ರವನ್ನು ಉದಯ ಶಂಕರ್ ಎಸ್ ತಮ್ಮ ಉದಯ್ ಸಿನಿ ವೆಂಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ವಿನಯ್ ರಾಜಕುಮಾರ್ ಸೇರಿದಂತೆ ಯಶ್ ಶೆಟ್ಟಿ, ಬಾಲ ರಾಜವಾಡಿ, ಮೇದಿನಿ ಕೆಳಮನೆ, ಕಾಜಲ್ ಕುಂದರ್, ಸಂದ್ಯಾ ಅರೆಕೆರೆ, ಕಿಟ್ಟಿ ಶ್ರೀಧರ್ ಬಣ್ಣ ಹಚ್ಚಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದು, ಮನು ಶೇಡ್ಗಾರ್ ಸಂಕಲನ, ಚೇತನ್ ಡಿಸೋಜಾ ಹಾಗೂ ನರಸಿಂಹ ಅವರ ಸಾಹಸ ನಿರ್ದೇಶನವಿದೆ.