alex Certify ಫೋಟೋಗಾಗಿ ವಿಜೇತ ತಂಡದ ನಾಯಕನನ್ನೇ ಪಕ್ಕಕ್ಕೆ ತಳ್ಳಿದ ಪಶ್ಚಿಮ ಬಂಗಾಳ ರಾಜ್ಯಪಾಲ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೋಟೋಗಾಗಿ ವಿಜೇತ ತಂಡದ ನಾಯಕನನ್ನೇ ಪಕ್ಕಕ್ಕೆ ತಳ್ಳಿದ ಪಶ್ಚಿಮ ಬಂಗಾಳ ರಾಜ್ಯಪಾಲ…!

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪಶ್ಚಿಮ ಬಂಗಾಳ ರಾಜ್ಯಪಾಲ ಲಾ ಗಣೇಶನ್ ಫೋಟೋ ತೆಗೆಯುವ ವೇಳೆ ವಿಜೇತ ತಂಡದ ನಾಯಕನನ್ನೇ ಪಕ್ಕಕ್ಕೆ ತಳ್ಳಿರುವ ಘಟನೆ ನಡೆದಿದೆ.

ಕೊಲ್ಕತ್ತಾದಲ್ಲಿ ನಡೆದ ಡುರಾಂಡ್ ಕಪ್ ಫುಟ್ಬಾಲ್ ಟೂರ್ನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸೇರಿದಂತೆ ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರು ಎಫ್.ಸಿ. ತಂಡ ಮುಂಬೈ ಎಫ್‌.ಸಿ. ವಿರುದ್ಧ ಗೆಲುವು ದಾಖಲಿಸಿ ಚೊಚ್ಚಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಪ್ರಶಸ್ತಿ ಸ್ವೀಕರಿಸಲು ತಂಡದ ನಾಯಕ ಸುನಿಲ್ ಛೆಟ್ರಿ ಬಂದ ವೇಳೆ ಫೋಟೋ ಕಾರಣಕ್ಕೆ ರಾಜ್ಯಪಾಲರು ಅವರನ್ನು ಪಕ್ಕಕ್ಕೆ ಸರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...