alex Certify ಕೋಮುದಳ್ಳುರಿಗೆ ನಲುಗಿದ ನಾಗಮಂಗಲಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಮುದಳ್ಳುರಿಗೆ ನಲುಗಿದ ನಾಗಮಂಗಲಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕೋಮುದಳ್ಳುರಿ, ವ್ಯಾಪಕ ಹಿಂಸಾಚಾರಕ್ಕೆ ನಲುಗಿದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಪಟ್ಟಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಮಂಡ್ಯ ಕ್ಷೇತ್ರದ ಜೆಡಿಎಸ್ ಸಂಸದರಾಗಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ನಾಗಮಂಗಲಕ್ಕೆ ಆಗಮಿಸಲಿರುವ ಕುಮಾರಸ್ವಾಮಿ ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಪರಿಶೀಲನೆ ನಡೆಸಿ ಸಂತ್ರಸ್ತರ ಭೇಟಿ ಮಾಡಲಿದ್ದಾರೆ.

ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ, ಕುಮಾರಸ್ವಾಮಿಯವರಿಗೆ ಸುರೇಶ್ ಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಸಾಥ್ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...