alex Certify VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿ ಐಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರ್ಮಿಕರು ಕಂಗಾಲಾಗಿದ್ದಾರೆ. ಅಲ್ಲದೇ ಮೊಬೈಲ್ ನಲ್ಲಿ ಚಿರತೆಯ ವಿಡಿಯೋ ಚಿತ್ರಣ ಮಾಡಿದ್ದಾರೆ.

ಒಂದೆಡೆ ಮಳೆಯ ಅಬ್ಬರ, ಮತ್ತೊಂದೆಡೆ ಕಾರ್ಖಾನೆ ಬಳಿ ಚಿರತೆ ಪ್ರತ್ಯಕ್ಷವಾಗಿರುವುದು ಸುತ್ತ ಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾರ್ಖಾನೆಯ ವತಿಯಿಂದ ಎಚ್ಚರಿಕೆ ಸಂದೇಶ ಪ್ರಕಟಿಸಲಾಗಿದೆ. ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರೇ ಕಾರ್ಮಿಕರು ಓಡಾಡದಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...