alex Certify BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಬೆಳಗಿನಜಾವ ಮನೆ ಗೋಡೆ ಕುಸಿದು ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಬೆಳಗಿನಜಾವ ಮನೆ ಗೋಡೆ ಕುಸಿದು ಮೂವರು ಸಾವು

ರಾಯಚೂರು: ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.

ಕುರ್ಡಿ ಗ್ರಾಮದ ಪರಮೇಶ(45), ಪತ್ನಿ ಜಯಮ್ಮ(39) ಹಾಗೂ ಭರತ್(5) ಮೃತಪಟ್ಟವರು ಎಂದು ಹೇಳಲಾಗಿದೆ. ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಗೋಡೆ ಬೆಳಗಿನಜಾವ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿದ್ದಾರೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...