alex Certify ಗೋಡೆ ಕುಸಿದು ಕಾರ್ಮಿಕರಿಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಡೆ ಕುಸಿದು ಕಾರ್ಮಿಕರಿಬ್ಬರು ದುರ್ಮರಣ

ಕಾಸರಗೋಡು: ಪೈಪ್ ಲೈನ್ ಅಳವಡಿಕೆ ಕಾಮಗಾರಿ ವೇಳೆ ಆವರಣ ಗೋಡೆ ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.

ಕರ್ನಾಟಕ ಮೂಲದ ಲಕ್ಷ್ಮಪ್ಪ, ಬಿ.ಎಂ. ಬಸಯ್ಯ ಮೃತಪಟ್ಟವರು ಎಂದು ಹೇಳಲಾಗಿದೆ. ಕುಸಿದು ಬಿದ್ದ ಆವರಣ ಗೋಡೆಯ ಅವಶೇಷಗಳಡಿ ಸಿಲುಕಿದ್ದ ಮತ್ತಿಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈಪ್ಲೈನ್ ಕಾಮಗಾರಿಗಾಗಿ ಗುಂಡಿ ತೋಡುತ್ತಿದ್ದಾಗ ಗುಂಡಿಯ ಬದಿಯಲ್ಲಿದ್ದ ಆವರಣ ಗೋಡೆ ಕುಸಿದು ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...