alex Certify ಈಜು ಬಾರದಿದ್ದರೂ ಬಾವಿಗೆ ಇಳಿದ ಬಾಲಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜು ಬಾರದಿದ್ದರೂ ಬಾವಿಗೆ ಇಳಿದ ಬಾಲಕರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಸೋಮಶೇಖರ ಆಲಮೇಲ, ಮಲಿಕ್ ನದಾಫ್ ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಇಬ್ಬರು 16 ವರ್ಷ ವಯಸ್ಸಿನವರಾಗಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ ಬಾಲಕರು ಸ್ನಾನ ಮಾಡಲು ಬಾವಿಗೆ ಇಳಿದಿದ್ದಾರೆ. ಈಜು ಬಾರದಿದ್ದರೂ ಬಾವಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...