alex Certify BREAKING: ದಟ್ಟ ಮಂಜಿನಿಂದ ದಾರಿ ಕಾಣದೇ ಘೋರ ದುರಂತ, ಅಪಘಾತದಲ್ಲಿ 13 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಟ್ಟ ಮಂಜಿನಿಂದ ದಾರಿ ಕಾಣದೇ ಘೋರ ದುರಂತ, ಅಪಘಾತದಲ್ಲಿ 13 ಮಂದಿ ಸಾವು

ಕೊಲ್ಕೊತ್ತಾ: ಪಶ್ಚಿಮಬಂಗಾಳದ ಜಲ್ಪೈಗುರಿ ಜಿಲ್ಲೆಯಧುಫ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.

ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಸಂಭವಿಸಿ 13 ಜನ ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...