alex Certify ನಟ ದರ್ಶನ್ ಪರ ಮಾತನಾಡಿದ ನಾದಬ್ರಹ್ಮ ಹಂಸಲೇಖ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಪರ ಮಾತನಾಡಿದ ನಾದಬ್ರಹ್ಮ ಹಂಸಲೇಖ ಹೇಳಿದ್ದೇನು..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಒಬ್ಬೊಬ್ಬರಾಗಿಯೇ ಮಾತನಾಡಲು ಶುರು ಮಾಡಿದ್ದಾರೆ.

ಇದೀಗ ನಟ ದರ್ಶನ್ ಬಗ್ಗೆ ನಾದಬ್ರಹ್ಮ ಹಂಸಲೇಖ ಮಾತನಾಡಿದ್ದಾರೆ.  ದರ್ಶನ್ ನನ್ನ ಮಗು ತರ ಎಂದು ತಿಳಿದುಕೊಳ್ಳಿ, ನನ್ನ ಮಗ ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನೋವು ನಾನು ತಿನ್ನುತ್ತೇನೆ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತದೆ., ಆತ ಕೊಟ್ಟಿರುವ ಕೊಡುಗೆ ಬಗ್ಗೆ ನೋಡೋಣ. ಸಿನಿಮಾ ಕಲಾವಿದರು ಜೀವನದಲ್ಲಿ ಸಿಟ್ಟು ಹಾಗೂ ಕೋಪವನ್ನು ಜೀವನದಲ್ಲಿ ರೂಡಿಸಿಕೊಳ್ಳಬಾರದು ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...