alex Certify ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ

ವಿಜಯಪುರ: ಅಕ್ಕತಂಗಿಯರಹಾಳದಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಪ್ರಿಯಕರನನ್ನು ಹತ್ಯೆ ಮಾಡಲಾಗಿದೆ. ರೇಣುಕಾ ಮಾಳಗಿ(40), ಮಲ್ಲಿಕಾರ್ಜುನ ಜಗದಾರ(35) ಅವರು ಹತ್ಯೆಗೀಡಾವರು ಎಂದು ಹೇಳಲಾಗಿದೆ.

ರೇಣುಕಾ ಜೊತೆ ಮಲ್ಲಿಕಾರ್ಜುನ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಯಲ್ಲಪ್ಪ ಮಾಳಗಿ ಆಕ್ರೋಶದಿಂದ ಪತ್ನಿ ಮತ್ತು ಪ್ರಿಯಕರನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...