alex Certify ಬಿಜೆಪಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್..! ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್..! ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು : ಬಿಜೆಪಿ ಪರ ಪ್ರಚಾರಕ್ಕೆ ನಟ ಕಿಚ್ಚ ಸುದೀಪ್ ಬರ್ತಾರಾ..ಅಥವಾ ಇಲ್ಲವಾ ಎಂಬುದು ಇನ್ನೂ ಕೂಡ ಫೈನಲ್ ಆಗಿಲ್ಲ. ಇತ್ತೀಚೆಗಷ್ಟೇ ನಟ ಸುದೀಪ್ ಮಾತನಾಡಿ ನನ್ನನ್ನು ಯಾರೂ ಪ್ರಚಾರಕ್ಕೆ ಕರೆದಿಲ್ಲ, ಕರೆದರೆ ಖಂಡಿತ ಬರುತ್ತೇನೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಯಾರೂ ಬರುವುದು ಇನ್ನೂ ಖಚಿತವಾಗಿಲ್ಲ. ಎಲ್ಲವೂ ಪಕ್ಷದಿಂದ ತೀರ್ಮಾನ ಆಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಸದ್ಯದಲ್ಲೇ ಅಂತಿಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ ಬೆಂಬಲ ಕೊಡುತ್ತಿದ್ದಾರೆ. ಪ್ರಧಾನಿ ಮೋದಿ ಗಾಳಿ ಕರ್ನಾಟಕದ ಉದ್ದಗಲಕ್ಕೂ ಇದೆ ಎಂದು ಹೇಳಿದರು.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...