alex Certify ‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ರಾಜ್ಯ ಸರ್ಕಾರ ಮರು ಜಾರಿಗೊಳಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಲಾಭ ಪಡೆಯಲು ಸಹಕಾರ ಸಂಘಗಳು ಹೊಸ ಸದಸ್ಯರನ್ನು ನೋಂದಾಯಿಸಲು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

ಸಹಕಾರಿಗಳಿಗಾಗಿ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಸಹಕಾರಿಗಳು ಯಶಸ್ವಿನಿ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ಜಿಲ್ಲೆಯ ಸಹಕಾರ ಸಂಘಗಳ ಹೊಸ ಸದಸ್ಯರು ಡಿ.31 ರೊಳಗಾಗಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಜನತಾ ಬಜಾರ್ ಕಟ್ಟಡದ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಅಥವಾ ಕಚೇರಿಯ ದೂ.08392-272635 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...