alex Certify ಡಾ.ಯತೀಂದ್ರ ಸಿದ್ದರಾಮಯ್ಯಗೆ ನಿಂದಿಸಿದ ಯುವಕನ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ.ಯತೀಂದ್ರ ಸಿದ್ದರಾಮಯ್ಯಗೆ ನಿಂದಿಸಿದ ಯುವಕನ ಬಂಧನ

ಗುಂಡ್ಲುಪೇಟೆ : ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಿಂದನೆ ಮಾಡಿದ ಯುವಕನನ್ನು ಬಂಧಿಸಿರುವ ಘಟನೆ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಯತೀಂದ್ರ ಸಿದ್ದರಾಮಯ್ಯರನ್ನು ರಂಜಿತ್‌ ಎಂಬ ಯುವಕ ನಿಂದನೆ ಮಾಡಿದ್ದಾನೆ. ಕೂಡಲೇ ಪೊಲೀಸರು ಯುವಕನ್ನು ಬಂಧಿಸಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡುವಾಗ ವೇದಿಕೆ ಹಿಂದೆ ನಿಂತಿದ್ದ ರಂಜಿತ್‌, ಯತೀಂದ್ರಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್‌ ಏರಿ ಪರಾರಿಯಾಗಿದ್ದ. ಕೂಡಲೇ ಸಚಿವ ಬೈರತಿ ಸುರೇಶ್‌ ಅವರು ಎಸ್‌ ಪಿ ಕರೆ ಮಾಡಿ ಯುವಕನನ್ನು ಬಂಧಿಸುವಂತೆ ಸೂಚಿಸಿದರು. ಮತ್ತೆ ವೇದಿಕೆ ಬಳಿ ಆಗಮಿಸಿದ ರಂಜಿತ್‌ ಗೆ ಯುವಕರು ಧರ್ಮದೇಟು ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...