alex Certify ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಮನೋಜ್ ನಾಯ್ಕ(23) ಕೊಲೆಯಾದ ಯುವಕ. ಅದೇ ಗ್ರಾಮದ ಯುವತಿಯನ್ನು ಹಲವು ದಿನಗಳಿಂದ ಮಾತನಾಡಿಸುತ್ತಿದ್ದ. ಇದನ್ನು ಗಮನಿಸಿದ ಯುವತಿಯ ಪೋಷಕರು ಪುತ್ರಿಯನ್ನು ಮಾತನಾಡಿಸಿದಂತೆ ಮನೋಜ್ ಗೆ ಎಚ್ಚರಿಕೆ ನೀಡಿದ್ದರು. ಆದರೂ, ಮಾತನಾಡುವುದನ್ನು ಮುಂದುವರೆಸಿದ್ದರಿಂದ ಆಕ್ರೋಶಗೊಂಡು ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...