ʼಸಸ್ಯಾಹಾರಿʼ ಗ್ರಾಹಕರಿಗೆ ಹೆಚ್ಚುವರಿ ಶುಲ್ಕ; ಕ್ಷಮೆ ಯಾಚಿಸಿದ ಜೊಮಾಟೋ ʼಸಿಇಒʼ

ಜೊಮಾಟೋದ ಸಸ್ಯಾಹಾರಿ ಆಹಾರ ಆಯ್ಕೆಗೆ ಹೆಚ್ಚುವರಿ ಶುಲ್ಕ ವಿಧಿಸಿದ ನಿರ್ಧಾರದ ವಿರುದ್ಧ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಇಒ ದೀಪಿಂದರ್ ಗೋಯಲ್ ಕ್ಷಮೆ ಕೇಳಿದ್ದಾರೆ.

ಸಸ್ಯಾಹಾರಿ ಆಹಾರಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವುದು ‘ಸಸ್ಯಾಹಾರಿಗಳ ಮೇಲಿನ ಲಕ್ಷುರಿ ತೆರಿಗೆ’ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ನಡೆದಿತ್ತು.

ಸಾಮಾಜಿಕ ಮಾಧ್ಯಮದಲ್ಲಿ ಒಬ್ಬ ಗ್ರಾಹಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಂತರ, ದೀಪಿಂದರ್ ಗೋಯಲ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದರು. ಅವರು ಈ ಶುಲ್ಕವನ್ನು ತಕ್ಷಣವೇ ತೆಗೆದುಹಾಕುವುದಾಗಿ ಮತ್ತು ಭವಿಷ್ಯದಲ್ಲಿ ಇಂತಹ ತಪ್ಪುಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read