ಆದಾಯ ಮೀರಿ ಆಸ್ತಿ ಹೊಂದಿದ ಆರೋಪ: ಸಚಿವ ಜಮೀರ್ ಗೆ ಸಮನ್ಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ.

ಕಳೆದ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಸಚಿವ ಜಮೀರ್ ಅಹ್ಮದ್ ಅವರಿಗೆ ಸಮನ್ಸ್ ನೀಡಿದ್ದು, ಡಿಸೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತಾಗಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದೇ ಹೊತ್ತಲ್ಲಿ ಸಮನ್ಸ್ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read