ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ |Lokayukta Raid

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬುವವರಿಗೆ ಸೇರಿದ ವಾಹನವನ್ನು ಬಿಡಿಸಲು 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆ ಆದಿತ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ಲಂಚ ಪಡೆಯುತ್ತಿದ್ದ ಮಂಜುನಾಥ ಪೂಜಾರಿಯನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read