BREAKING : ಬೆಂಗಳೂರಲ್ಲಿ ‘ಲೋಕಾಯುಕ್ತ’ ಅಧಿಕಾರಿಗಳ ಭರ್ಜರಿ ಬೇಟೆ : ಕಂದಾಯ ಇಲಾಖೆಯ 45 ಕಚೇರಿಗಳ ಮೇಲೆ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ( Lokayukta raid )  ಭರ್ಜರಿ ಬೇಟೆಯಾಡಿದ್ದು, ಕಂದಾಯ ಇಲಾಖೆಯ 45  ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. 

ಪದ್ಮನಾಭನಗರ, ವಿಜಯನಗರ, ಬಸವನಗುಡಿ. ಮಹದೇವಪುರ, ಕೆ ಆರ್ ಪುರಂ ಸೇರಿದಂತೆ ಬೆಂಗಳೂರಿನ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.    ರೆವಿನ್ಯೂ ಅಂಡ್ ಟೌನ್ ಪ್ಲ್ಯಾನಿಂಗ್ ಕಚೇರಿ ಮೇಲೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಧಿಡೀರ್ ದಾಳಿ ನಡೆಸಿದ ಅಧಿಕಾರಿಗಳು ನಗರದ 45  ಕ್ಕೂ ಹೆಚ್ಚು ಕಚೇರಿಗಳಲ್ಲಿ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದು, ಈ ಮೂಲಕ ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read