ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ.

ಆರ್.ಟಿ.ಒ. ಸಿಬ್ಬಂದಿ ಚಂದ್ರಕಾಂತ ಗುಡಿಮನಿ, ಏಜೆಂಟ್ ಮೊಹಮ್ಮದ್ ರಾಝ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಇವರು ಕ್ಲಿಯರೆನ್ಸ್ ಸರ್ಟಿಫಿಕೇಟ್ ಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್.ಪಿ. ಶಶಿಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲಂಚ ಸ್ವೀಕರಿಸುವಾಗಲೇ ಲಂಚದ ಹಣ ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read