ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಹೀಗೊಂದು ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read