BIG BREAKING: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ: 5 ಕಾರ್ಯಾಧ್ಯಕ್ಷರ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 4 ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಕ ಮಾಡಿದೆ.

ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ. ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅವರನ್ನು ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿಯ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ ಅವರನ್ನು ನೇಮಿಸಲಾಗಿದೆ. ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read