ಮಂಗಳೂರು: ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

ಮಂಗಳೂರು: ಸತತ ಆರೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಅವರನ್ನು ಹೊರ ತೆಗೆಯಲಾಗಿದೆ. ಆದರೆ, ತೀವ್ರ ಅಸ್ವಸ್ಥರಾಗಿದ್ದ ಚಂದನ್ ಕುಮಾರ್ ಮೃತಪಟ್ಟಿದ್ದಾರೆ.

ಮಂಗಳೂರಿನ ಬಲ್ಮಠ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ಮತ್ತು ತಡೆಗೋಡೆ ನಿರ್ಮಾಣ ಕಾರ್ಯ ಕಾಮಗಾರಿ ನಡೆಯುತ್ತಿದ್ದು, ಮೇಲ್ಭಾಗದಿಂದ ಭೂಕುಸಿತ ಉಂಟಾಗಿ ಬಿಹಾರ ಮೂಲದ ರಾಜಕುಮಾರ್ ಮತ್ತು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಅವರು ಮಣ್ಣಿನಡಿ ಸಿಲುಕಿದ್ದರು.

ಕಾರ್ಯಾಚರಣೆ ನಡೆಸಿ ರಾಜ ಕುಮಾರ್ ಅವರನ್ನು ರಕ್ಷಿಸಲಾಗಿತ್ತು. ಇದೀಗ ಚಂದನ್ ಕುಮಾರ್ ಅವರನ್ನು ಕೂಡ ರಕ್ಷಣೆ ಮಾಡಲಾಗಿದೆ. ಆದರೆ, ಮಣ್ಣಿನಡಿ ಸಿಲುಕಿ ನಿತ್ರಾಣಗೊಂಡಿದ್ದ ಚಂದನ್ ಕುಮಾರ್ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read