ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಎಂಎಸ್ ಪಿ ಪ್ರಕಾರ ಮೆಕ್ಕೆಜೋಳ ಖರೀಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಮೆಕ್ಕೆಜೋಳ ಖರೀದಿಗೆ ಕುಕ್ಕುಟ ಆಹಾರ ಉತ್ಪಾದಕರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ರೈತರಿಂದ ನೇರವಾಗಿ ಎಂಎಸ್ ಪಿ ಪ್ರಕಾರ ಖರೀದಿ ಮಾಡುವಂತೆ ಆದೇಶ ಹೊರಡಿಸಿದೆ.
