ಅಪ್ರಾಪ್ತ ಬಾಲಕಿ ಖುಷಿ ಹತ್ಯೆ ಕೇಸ್ : ಪೋಷಕರಿಗೆ 4,12,500 ರೂ ಪರಿಹಾರದ ಚೆಕ್ ವಿತರಿಸಿದ DCM ಡಿ.ಕೆ ಶಿವಕುಮಾರ್

ರಾಮನಗರ : ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿ ಮಾಡಿ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ ಹೇಳಿದರು.

ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್‌ನ್ನು ವಿತರಿಸಲಾಯಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಆಕೆ ಕಿವಿ ಕೇಳದ, ಮಾತು ಬಾರದ ಅಮಾಯಕ ಹುಡುಗಿ. ಆಕೆಯ ತಾಯಿಯ ಜೊತೆ ಮಾತನಾಡಿದ್ದೇನೆ, ನ್ಯಾಯ ದೊರಕಿಸುವ ಭರವಸೆ ನೀಡಿದ್ದೇನೆ.ಆರೋಪಿಗಳು ಯಾರೇ ಆಗಿರಲಿ, ಅವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read