BREAKING : ಮಂಗಳೂರಿನಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ವ್ಯಕ್ತಿ ಮೇಲೆ ‘ತಲ್ವಾರ್’ ನಿಂದ ದಾಳಿಗೆ ಯತ್ನ.!

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ವ್ಯಕ್ತಿ ಮೇಲೆ ತಲ್ವಾರ್ ನಿಂದ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀನಪಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸಜೀಪಮನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿ ನಡೆಸಲು ಯತ್ನಿಸಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ತಲ್ವಾರ್ ಫಾರೂಕ್ ವಾಹನದ ಸೈಡ್ ಮಿರರ್ ಗೆ ತಗುಲಿದೆ. ಉಮರ್ ಫಾರೂಲ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read