BREAKING : ವಿಜಯಪುರದಲ್ಲಿ ಶಾಸಕ ‘ಅಶೋಕ್ ಮನಗೂಳಿ’ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರು

ವಿಜಯಪುರ : ಶಾಸಕ ಅಶೋಕ್ ಮನಗೂಳಿ ಅವರ  ಕಾರು ಅಪಘಾತಕ್ಕೀಡಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ನಡೆದಿದೆ.

ಶಾಸಕರ ಕಾರಿನಲ್ಲಿ ಅವರ ಪುತ್ರಿ ಹಾಗೂ ಸಹೋದರನ ಮಗ ಪ್ರಯಾಣಿಸುತ್ತಿದ್ದರು.  ವಿಧಾನಸೌಧದ ಪಾಸ್ ಹೊಂದಿನ ಇನ್ನೋವಾ ಹೈಕ್ರಾಸ್  ಕಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ . ಅದೃಷ್ಟವಶಾತ್  ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read