ರಘು ಆಚಾರ್ ಬಂಡಾಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ವೀರೇಂದ್ರ ಹೇಳಿದ್ದೀಗೆ…

ಚಿತ್ರದುರ್ಗ: ಬಂಡಾಯ ಅಭ್ಯರ್ಥಿಯಾಗಿ ಎಂಎಲ್‌ಸಿ ರಘು ಆಚಾರ್ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ನಾಯಕರು ರಘು ಆಚಾರ್ ಅವರೊಂದಿಗೆ ಮಾತನಾಡುತ್ತಾರೆ ಎಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ವೀರೇಂದ್ರ ಹೇಳಿದ್ದಾರೆ.

ರಘು ಆಚಾರ್ ಮತ್ತು ನಾನು ಸ್ನೇಹಿತರು. ಪಕ್ಷದ ಸಿದ್ಧಾಂತ ನಂಬಿ ಬಂದಿದ್ದೇವೆ. ಪಕ್ಷದ ಸಿದ್ಧಾಂತ ನಂಬಿ ಬಂದವರು ಬಂಡಾಯವಾಗಿ ಸ್ಪರ್ಧಿಸಲ್ಲ ಎಂದರು.

ಚಿತ್ರದುರ್ಗದಲ್ಲಿ 25 -30 ವರ್ಷದಿಂದ ಒಬ್ಬರೇ ಶಾಸಕರಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಚಿತ್ರದುರ್ಗ ಕ್ಷೇತ್ರದ ಜನರು ಈಗ ಹೊಸ ಮುಖ ಬಯಸಿದ್ದಾರೆ ಎಂದು ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರನ್ನು ಕೆ.ಸಿ. ವೀರೇಂದ್ರ ಟೇಕಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read