ಮೊಬೈಲ್ ನೋಡಬೇಡ ಎಂದ ಪೋಷಕರು: ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಜಾಸ್ತಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸೋಮವಾರ ನಡೆದಿದೆ.

13 ವರ್ಷದ ಸಮೃದ್ಧ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಸರಿಯಾಗಿ ಓದಬೇಕು. ಮೊಬೈಲ್ ಹೆಚ್ಚಾಗಿ ನೋಡುವುದನ್ನು ಬಿಡಬೇಕು ಎಂದು ಪೋಷಕರು ಸಮೃದ್ಧ್ ಗೆ ಬುದ್ಧಿ ಮಾತು ಹೇಳಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಸಮೃದ್ಧ್  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read