ಮುಡಾ ಅಧಿಕಾರಿ ಸಸ್ಪೆಂಡ್ ಆದೇಶ ವಜಾ: ಕೆಎಟಿ ಆದೇಶ

ಮೈಸೂರು: ಮುಡಾ ಅಧಿಕಾರಿ ಸಸ್ಪೆಂಡ್ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ.

ನಕ್ಷೆ ಅನುಮೋದನೆ ವಿಳಂಬ ಮೊದಲಾದ ಕಾರಣ ನೀಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಆರ್. ಶೇಷ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ವಜಾಗೊಳಿಸಿದೆ.

ನಿಯಮದ ಅನುಸಾರ ಪರಿಶೀಲನೆ ನಡೆಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ 5000 ರೂ. ದಂಡ ವಿಧಿಸಲಾಗಿದೆ. ಮಾರ್ಚ್ 15 ರಂದು ಆರ್. ಶೇಷ ಅವರನ್ನು ಅಮಾನತು ಮಾಡಿದ್ದು, ಇದನ್ನು ಪ್ರಶ್ನಿಸಿ ಅವರು ಕೆಎಟಿ ಮೊರೆ ಹೋಗಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read