BREAKING NEWS: ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ IAS ಅಧಿಕಾರಿ ದೀಪಾ ಚೋಳನ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯ-ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ದೀಪಾ ಚೋಳನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನಿನ್ನೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೀಪಾ ಚೋಳನ್ ಇಂದು ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಗೆ ಹಾಜರಾಗಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿದಂತೆ ದಾಖಲೆಗಳನ್ನು ತಿದ್ದಿದ ಆರೋಪ ದೀಪಾವರ ಮೇಲೆ ಇದ್ದು, ಹಿನ್ನೆಲೆಯಲ್ಲಿ ದಾಖಲೆಗಳ ಸಮೇತ ದೀಪಾ, ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read