ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಾನೆ ಬೋದ್ ವಡ್ ರೈಲು ನಿಲ್ದಣ ಬಳಿ ನಡೆದಿದೆ.

ರೈಲ್ವೆ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮೇಲೆ ಸಿಲುಕಿಕೊಂಡಿತ್ತು. ಈ ವೇಳೆ ಬಂದ ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ ಅಪಘಾತದಿಂದಾಗಿ 6 ಗಂಟೆಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read