BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಬಂಧಿಸದಂತೆ ಯಾರೂ ನನ್ನ ಜೊತೆ ಮಾತನಾಡಿಲ್ಲ. ಕೇಸ್ ಆಗಿ 24 ಗಂಟೆ ಬಳಿಕ ನನಗೆ ವಿಚಾರ ಗೊತ್ತಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಒತ್ತಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ನನ್ನೊಂದಿಗೆ ಯಾರೂ ಮಾತನಾಡಿಲ್ಲ. ಯಾವ ಒತ್ತಡವೂ ಇಲ್ಲ. 24 ಗಂಟೆಯಾದ ಮೇಲೆ ನನಗೆ ವಿಚಾರ ಗೊತ್ತಾಗಿದೆ. ವಿಷಯ ತಿಳಿದು ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read