BREAKING: ಹುಡುಗಿ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ತುಮಕೂರು: ತುಮಕೂರಿನ ಮರಳೂರು ದಿಣ್ಣೆಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ್ದಾರೆ.

ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ 20 ವರ್ಷದ ರಿಹಾನ್ ಪಾಷಾನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಾತನಾಡಬೇಕಿದೆ ಬಾ ಎಂದು ಕರೆಸಿಕೊಂಡು ಕೊಲೆ ಮಾಡಲಾಗಿದೆ. ಮರಳೂರು ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read