ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ.

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, 295 ಎ ಅಡಿಯಲ್ಲಿ ಕೇಸು ದಾಖಲಾಗಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ದರ್ಶನ ಪಡೆದ ನಂತರ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರೆನ್ನಲಾಗಿದೆ.

ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ 8ರ ಸಹಾಯಕ ಆಯುಕ್ತ ಚಂದ್ರಶೇಖರಗೌಡ ದೂರಿನ ಆಧಾರದಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಮುತಾಲಿಕ್ ವಿರುದ್ಧ ಕೇಸು ದಾಖಲಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read