BIG NEWS: ಹಿರಿಯ ನಟಿ ಲೀಲಾವತಿ ವಿಧಿವಶ ಹಿನ್ನೆಲೆ; ನಮ್ಮ ಜಾತ್ರೆ ಮುಂದೂಡಿಕೆ

ಬೆಂಗಳೂರು: ಹಿರಿಯ ನಟಿ ಲೀಲಾವತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. ಆದರೆ ನಟಿ ಲೀಲಾವತಿ ನಿಧನರಾಗಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರೆಯನ್ನು ನಾಳೆಗೆ ಮುಂದೂಡಲಾಗಿದೆ.

ಕರ್ನಾಟಕ ಸಂಭ್ರಮ-50ರ ಅಂಗವಾಗಿ ಅನ್ ಬಾಕ್ಸಿಂಗ್ ಬೆಂಗಳೂರು ಭಾಗವಾಗಿ ನಮ್ಮ ಜಾತ್ರೆ ಜನಪದ ಸಂಭ್ರಮ ಎಂಬ ಕಾರ್ಯಕರಮ ಇದಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read