ಮಾ. 25 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಮಾರ್ಚ್ 25 ರಂದು ಮುದ್ದೇನಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ನಾಳೆ ಬೆಳಗ್ಗೆ 10 ಗಂಟೆಯಿಂದ ಮಾರ್ಚ್ 25 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಂದಿ ಗಿರಿಧಾಮದ ಅತಿಥಿ ಗೃಹದಲ್ಲಿ ಅಧಿಕಾರಿಗಳು ತಂಗಿದ್ದಾರೆ. ಪೊಲೀಸರು, ಎಸ್.ಪಿ.ಜಿ., ಪ್ರಧಾನಮಂತ್ರಿ ಭದ್ರತಾ ಸಿಬ್ಬಂದಿ ವಾಸ್ತವ್ಯ ಹೂಡಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಾರ್ವಜನಿಕರಿಗೆ ನಂದಿ ಗಿರಿಧಾಮಕ್ಕೆ ನಿರ್ಬಂಧ ಹೇರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read