BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

ಬೆಂಗಳೂರು: ಇಂಡಿಯಾ ಸ್ಮಾರ್ಟ್‌ ಸಿಟೀಸ್‌ ಅವಾರ್ಡ್ಸ್‌ ಸ್ಪರ್ಧೆಯಲ್ಲಿ(ಐಎಸ್‌ಎಸಿ 2022) ಕರ್ನಾಟಕದ ಬೆಳಗಾವಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿವೆ.

ಬೆಳಗಾವಿಯು ಸಮಗ್ರ ಪ್ರಶಸ್ತಿಗೆ ಭಾಜನವಾದರೆ, ಶಿವಮೊಗ್ಗ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ವಿಶೇಷ ಯೋಜನೆಗಳಿಗಾಗಿ ಪ್ರಶಸ್ತಿ ಪಡೆದುಕೊಂಡಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಸಮಾರಂಭದಲ್ಲಿ ಸ್ಮಾರ್ಟ್‌ ಸಿಟಿ ಪ್ರಶಸ್ತಿ ಪಡೆದ ನಗರಗಳ ಮೇಯರ್ ಗಳು, ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read