BIG UPDATE : ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ : ಐಟಿಬಿಪಿ ಯೋಧ ಹುತಾತ್ಮ

ರಾಯ್ಪುರ: ಛತ್ತೀಸ್ಗಢದಲ್ಲಿ ಶುಕ್ರವಾರ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮತದಾನದ ಮಧ್ಯೆ ಗರಿಯಾಬಂದ್ನಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಜವಾನ್ ಸಾವನ್ನಪ್ಪಿದ್ದಾರೆ.

ಹತ್ಯೆಗೀಡಾದ ಐಟಿಬಿಪಿ ಯೋಧನನ್ನು ಹೆಡ್ ಕಾನ್ಸ್ಟೇಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಬಡೇ ಗೋಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಮತದಾನ ತಂಡ ಮತದಾನ ನಡೆಸಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://twitter.com/ANI/status/1725494566089052196?ref_src=twsrc%5Etfw%7Ctwcamp%5Etweetembed%7Ctwterm%5E1725494566089052196%7Ctwgr%5E51dfe98738987ef2a75294fd9f61e6009703163f%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2023%2Fnov%2F17%2Fitbp-jawan-killed-in-blast-triggered-by-naxalites-in-chhattisgarhs-gariaband-506495.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read